ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಅವರಿಗೆ 85 ವರ್ಷ ವಯಸ್ಸಾಗಿತ್ತು. ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು, ಋಣಮುಕ್ತಳು ಆನಂದ ಸಾಗರ’, ‘ಕೇರ್ ಆಫ್ ಫುಟ್ ಪಾತ್’ ನಂ.73 ಶಾಂತಿ ನಿವಾಸ, ಗಜ ಇದೇ ಮೊದಲಾದ ಚಿತ್ರಗಳಲ್ಲಿ ಸಹ ನಟಿಸಿದ್ದರು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು