17 ಕೋಟಿ ರು ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದೆ, ತೆಲುಗು ಸಿನಿಮಾ ರಂಗದ ಹಲವು ನಿರ್ದೇಶಕರನ್ನು ಸಂಪರ್ಕಿಸಿದ್ದೇನೆ, ಫಲಿತಾಂಶ ಬರುವವರೆಗೂ ಕಾದು ನಂತರ ಪ್ರಕಟಿಸುತ್ತೇನೆ, ಶ್ರೀಮುರುಳಿ, ರಕ್ಷಿತ್ ಶೆಟ್ಟಿ ಮತ್ತು ರವಿ ಚಂದ್ರನ್ ಗಣೇಶ್ ಮನಸ್ಸಿನಲ್ಲಿದ್ದಾರೆ, ಶಿವರಾಜ್ ಕುಮಾರ್ ಅವರನ್ನು ನಾಯಕನಾಗಿಸುವ ಚಿಂತೆ ಕೂಡ ಇದೆ ಎಂದು ಹೇಳಿದ್ದಾರೆ.