ಚಿತ್ರತಂಡ ಜೂನ್ 10ಕ್ಕೆ ಚಿತ್ರದ ಮಹೂರ್ತ ನಿಗದಿಪಡಿಸಿದೆ. ಈ ಚಿತ್ರವನ್ನು ಕನ್ನಡದಲ್ಲಷ್ಟೇ ಅಲ್ಲದೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಡಬ್ ಮಾಡಿ ಏಕಕಾಲಕ್ಕೆ ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.ರಾಘವೇಂದ್ರ ವಿ. ಈ ಚಿತ್ರಕ್ಕೆ ಸಂಗೀತ ನೀಡಿದ್ದರೆ ಹೈದರಾಬಾದ್ ನ ಯೋಗಿ ಈ ಚಿತ್ರದಛಾಯಾಗ್ರಹಣ ಮಾಡುತ್ತಿದ್ದಾರೆ.