ಈ ಹಿಂದೆ `ಜಯಮ್ಮನ ಮಗ` ಚಿತ್ರವನ್ನು ನಿರ್ದೇಶಿಸಿದ್ದ ವಿಕಾಸ್ ಈ ಚಿತ್ರದ ಮೂಲಕ ನಾಯಕರಾಗಿ ಎಂಟ್ರಿ ಕೊಡುತ್ತಿದ್ದಾರೆ. ಸಿಂಧು ಲೋಕನಾಥ್ ಈ ಚಿತ್ರದ ನಾಯಕಿ. ಅಚ್ಯುತಕುಮಾರ್, ವಿನಯಪ್ರಸಾದ್, ಸುಚೇಂದ್ರ ಪ್ರಸಾದ್, ರಾಘವ್ ಉದಯ್, ಭಜರಂಗಿ ಲೋಕಿ, ಧರ್ಮಣ್ಣ, ಸೀತಾಕೋಟೆ, ಸನ್ನಿ ಮಹಿಪಾಲ್, ಬಾಬು ಹಿರಣ್ಣಯ್ಯ, ಹೊನ್ನವಳ್ಳಿ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.