“ಕೆಲ ದಿನಗಳ ಹಿಂದಷ್ಟೇ ಕ್ಷುದ್ರ ಗ್ರಹವೊಂದು ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇತ್ತು. ಇನ್ನು ವಿವಿಧ ನಗರಗಳಲ್ಲಿ ಮಳೆಯ ಕಾರಣ ಪ್ರವಾಹದ ಪರಿಸ್ಥಿತಿ ಇದೆ. ದೇಶದ ಅನೇಕ ಕಡೆಗಳಲ್ಲಿ ಬರಗಾಲವಿದೆ. ಇದರ ಬಗ್ಗೆ ಮಾತನಾಡುವುದು ಬಿಟ್ಟು ಕೆಲವರಿಗೆ ವಿಜಯ್ ರಿಪ್ ಎಂದು ಟ್ರೆಂಡ್ ಮಾಡುವುದರಲ್ಲೇ ಆಸಕ್ತಿ ಹೆಚ್ಚಿದಂತಿದೆ ಎಂದು ಅಶ್ವಿನ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಇಂತಹ ಸುದ್ದಿಗಳನ್ನು ಟ್ರೆಂಡ್ ಮಾಡುವುದನ್ನು ಮೊದಲು ನಿಲ್ಲಿಸಿ ಎಂದು ಕಿಡಿ ಕಾರಿದ್ದಾರೆ.