ಇದೇ ವೇಳೆ ವೈದ್ಯರು ಆಸ್ಪತ್ರೆಯಲ್ಲಿ ತೋರುವ ನಿರ್ಲಕ್ಷ್ಯದ ಬಗ್ಗೆ ಮಾತನಾಡಿರುವ ದರ್ಶನ್, ತಮ್ಮ ತಂದೆ ಅನಾರೋಗ್ಯಕ್ಕೊಳಗಾದಾಗ ವೈದ್ಯರು ನಡೆದುಕೊಂಡ ರೀತಿ ಬಗ್ಗೆ, ಅವರು ವಿವರಿಸಿದ್ದಾರೆ, ತಮ್ಮ ತಂದೆಯ ಕಿಡ್ನಿ ಹಾಳಾಗಲು ವೈದ್ಯರು ಕಾರಣ ಎಂದು ಹೇಳಿದ್ದಾರೆ. ಈ ವೇಳೆ ಬಾಲಕನ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.