ದರ್ಶನ್
ದರ್ಶನ್

ಎಲ್ಲರ ಬಾಳಲ್ಲಿ ಹೊಸ ಬೆಳಕು ಮೂಡಲಿ: ದೀಪಾವಳಿ ಹಬ್ಬದ ಶುಭಾಶಯ ಕೋರಿದ ಡಿ ಬಾಸ್

ಹೊರಗಿನ ಹಾಗೂ ಒಳಗಿನ ಅಂಧಕಾರ ನಿವಾರಿಸುವ ದೀಪಾವಳಿ ಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ

ಬೆಂಗಳೂರು: ಹೊರಗಿನ ಹಾಗೂ ಒಳಗಿನ ಅಂಧಕಾರ ನಿವಾರಿಸುವ ದೀಪಾವಳಿ ಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ

ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು ಈ ಹಬ್ಬವು ನಿಮ್ಮ ಬಾಳಿಗೆ ಮತ್ತಷ್ಟು ಹೊಸ ಬೆಳಕನ್ನು ತರಲೆಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ’ಒಡೆಯ’ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿಗೆ ಸದಾ ಆಭಾರಿ ಎಂದು ದರ್ಶನ್ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com