ಕೋವಿಡ್ ಸಂಕಷ್ಟ ಕಾಲದಲ್ಲಿ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ ಸುದೀಪ್!

 ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.
ನಟ ಸುದೀಪ್
ನಟ ಸುದೀಪ್
Updated on

ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.

ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು 
ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, 
ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಸುದೀಪ್  ಅವರನ್ನು ಹೃದಯ ಪೂರ್ವಕವಾಗಿ ಅಭಿನಂದಿಸುವುದಾಗಿ ಸಚಿವ ಸುಧಾಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com