ತಮಿಳು ಸಿನಿಮಾರಂಗದ ಹೆಸರಾಂತ ನಿರ್ದೇಶಕ ಕೆ.ವಿ. ಆನಂದ್ ಹೃದಯಾಘಾತದಿಂದ ಸಾವು

ಕಾಲಿವುಡ್ ನ ಪ್ರಸಿದ್ದ ಸಿನಿಮಾ ನಿರ್ದೇಶಕ ಕೆ.ವಿ. ಆನಂದ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 54 ವರ್ಷದ ಆನಂದ್ ಶುಕ್ರವಾರ ಚೆನ್ನೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 
ಕೆ.ವಿ ಆನಂದ್
ಕೆ.ವಿ ಆನಂದ್
Updated on

ಚೆನ್ನೈ: ಕಾಲಿವುಡ್ ನ ಪ್ರಸಿದ್ದ ಸಿನಿಮಾ ನಿರ್ದೇಶಕ ಕೆ.ವಿ. ಆನಂದ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 54 ವರ್ಷದ ಆನಂದ್ ಶುಕ್ರವಾರ ಚೆನ್ನೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಆ್ಯಕ್ಷನ್ ಥ್ರಿಲ್ಲರ್ ಸಿನಿಮಾಗಳಿಗೆ ಹೆಸರಾಗಿದ್ದ ಆನಂದ್ ಪ್ರಿಯದರ್ಶನ್ ನಿರ್ದೇಶನದ 1994 ರ ಮಲಯಾಳಂ ಚಿತ್ರ ಥೆನ್ಮವಿನ್ ಕೊಂಬತ್ ಚಿತ್ರದೊಂದಿಗೆ ಛಾಯಾಗ್ರಾಹಕರಾಗಿ ಚಿತ್ರರಂಗಕ್ಕೆ ಪ್ರವೇಶಿಸಿದ ಅವರು ರಾಷ್ಟ್ರೀಯ ಪ್ರಶಸ್ತಿ ಪಡೆದರು. 

ಹಲವು ಸಿನಿಮಾ ರಂಗಗಳಲ್ಲಿ ಛಾಯಾಗ್ರಾಹನಾಗಿ ಕೆಲಸ ಮಾಡಿದ ನಂತರ 2005 ರಲ್ಲಿ ಕಾನ ಕಾಂದೇನ್ ಸಿನಿಮಾ ಮೂಲಕ ನಿರ್ದೇಶನಕ್ಕಿಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com