ಒಡಿಶಾ ಸಮುದ್ರ ತೀರದಲ್ಲಿ ಅರಳಿದ ಸಾಹಸ ಸಿಂಹನ ಮರಳು ಶಿಲ್ಪ!

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅತ್ಯಪೂರ್ವ ಕಲಾವಿದ. ನಾಳೆ(ಸೆಪ್ಟೆಂಬರ್ 18) ಅವರ 71ನೇ ಜನ್ಮದಿನ. ಈ ಪ್ರಯುಕ್ತ ಒಡಿಶಾದ ಪುರಿಯ ಮೆರೀನ್ ಡ್ರೈವ್ ಬೀಚ್ ನಲ್ಲಿ  ಇದೇ ಮೊದಲ ಬಾರಿಗೆ ಕನ್ನಡ ಕಲಾವಿದರೊಬ್ಬರ ಮರಳು ಶಿಲ್ಪ ಅರಳಿದೆ.
ಸಾಹಸ ಸಿಂಹನ ಮರಳು ಶಿಲ್ಪ
ಸಾಹಸ ಸಿಂಹನ ಮರಳು ಶಿಲ್ಪ
Updated on

ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅತ್ಯಪೂರ್ವ ಕಲಾವಿದ. ನಾಳೆ(ಸೆಪ್ಟೆಂಬರ್ 18) ಅವರ 71ನೇ ಜನ್ಮದಿನ. ಈ ಪ್ರಯುಕ್ತ ಒಡಿಶಾದ ಪುರಿಯ ಮೆರೀನ್ ಡ್ರೈವ್ ಬೀಚ್ ನಲ್ಲಿ  ಇದೇ ಮೊದಲ ಬಾರಿಗೆ ಕನ್ನಡ ಕಲಾವಿದರೊಬ್ಬರ ಮರಳು ಶಿಲ್ಪ ಅರಳಿದೆ.

ಡಾ.ವಿಷ್ಣುವರ್ಧನ್ ಗೌರವಾರ್ಥ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ರಚಿಸಲಾಗಿದೆ.

ಖ್ಯಾತ ಮರಳು ಶಿಲ್ಪಿ ಮನೀಶ್ ಕುಮಾರ್ ಅವರು ಈ ಶಿಲ್ಪವನ್ನು ರಚಿಸಿದ್ದಾರೆ. ಇದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವಿಷ್ಣುಸೇನಾ ಸಮಿತಿ ಅಧ್ಯಕ್ಷ, ವಿಷ್ಣು ಅವರ ಅಪ್ಪಟ ಅಭಿಮಾನಿ ವೀರಕಪುತ್ರ ಶ್ರೀನಿವಾಸ ಒದಗಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com