ಅಮೃತ ಮಹೋತ್ಸವದಂದು ಶುಭ ಸುದ್ದಿ ನೀಡಿದ ಆ್ಯಕ್ಷನ್ ಪ್ರಿನ್ಸ್; ಹೊಸ ಚಿತ್ರದ ಟೈಟಲ್ ಲಾಂಚ್, ವಿಡಿಯೋ!

ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಂದು ಸ್ಯಾಂಡಲ್ ವುಡ್ ಪ್ರೇಕ್ಷಕರಿಗೆ ನಟ ಧ್ರುವ ಸರ್ಜಾ ಶುಭ ಸುದ್ದಿ ಕೊಟ್ಟಿದ್ದಾರೆ.
ಧ್ರುವ ಸರ್ಜಾ
ಧ್ರುವ ಸರ್ಜಾ

ಬೆಂಗಳೂರು: ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಂದು ಸ್ಯಾಂಡಲ್ ವುಡ್ ಪ್ರೇಕ್ಷಕರಿಗೆ ನಟ ಧ್ರುವ ಸರ್ಜಾ ಶುಭ ಸುದ್ದಿ ಕೊಟ್ಟಿದ್ದಾರೆ.

ಇದನ್ನೂ ಓದಿ: ಅಮೃತ ಮಹೋತ್ಸವದಂದು ಶುಭ ಸುದ್ದಿ ನೀಡಿದ ಆ್ಯಕ್ಷನ್ ಪ್ರಿನ್ಸ್; ಹೊಸ ಚಿತ್ರದ ಟೈಟಲ್ ಲಾಂಚ್

ಅದ್ದೂರಿ ಚಿತ್ರದ ನಂತರ ಒಂದಾಗುತ್ತಿರುವ ಎ ಪಿ.ಅರ್ಜುನ್, ಧ್ರುವ ಜೋಡಿ ತಮ್ಮ ಹೊಸ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ರಿವೀಲ್ ಮಾಡಿದೆ. 

ಚಿತ್ರಕ್ಕೆ ಮಾರ್ಟಿನ್ ಎಂದು ಹೆಸರಿಡಲಾಗಿದ್ದು, ಪ್ಯಾನ್ ಇಂಡಿಯಾ ಚಿತ್ರವಾಗಿರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com