ಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು!

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಉಡುಪಿ: ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೊಲ್ಲೂರಿನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದಾಗ ಚಿತ್ರದ ಸಹ ಕಲಾವಿದರ ಜೊತೆ ಕಪಿಲ್ ಹೋಗಿದ್ದಾಗ ಈ ಘಟನೆ ನಡೆದಿದೆ.

ಸಂಗ್ರಹ ಚಿತ್ರ
ಮೊದಲ ಮಗುವಿನ ನಿರೀಕ್ಷೆಯಲ್ಲಿ ಟಾಲಿವುಡ್ ನಟ ವರುಣ್ ತೇಜ್, ಲಾವಣ್ಯ ತ್ರಿಪಾಠಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com