![]() | ಭೀಕರ ಕಾರು ಅಪಘಾತ: ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ನಿಧನಭೀಕರ ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಆಲ್ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಅವರು ಮೃತಪಟ್ಟಿದ್ದಾರೆಂದು ಭಾನುವಾರ ತಿಳಿದುಬಂದಿದೆ. |
![]() | IPL Betting: 2019ರ ಐಪಿಎಲ್ ಫಲಿತಾಂಶ ನಿರ್ಧರವಾಗಿದ್ದು ಪಾಕಿಸ್ತಾನದಲ್ಲಿ..!? ಬೆಟ್ಟಿಂಗ್ ಕರಾಳ ಮುಖ ಬಯಲು ಮಾಡಿದ ಸಿಬಿಐ!!ಕ್ರಿಕೆಟ್ ಬೆಟ್ಟಿಂಗ್ ಭೂತ ದೇಶದಲ್ಲಿ ಮತ್ತೆ ಸದ್ದು ಮಾಡುತ್ತಿದ್ದು, 2019ರ ಐಪಿಎಲ್ ಟೂರ್ನಿಯಲ್ಲಿ ಬೆಟ್ಟಿಂಗ್ ನಡೆದಿರುವ ಕುರಿತು ಗಂಭೀರ ಅನುಮಾನಗಳು ಮೂಡತೊಡಗಿವೆ. |
![]() | IPL 2022: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ ಭರ್ಜರಿ ಜಯಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 54 ರನ್ ಗಳ ಭರ್ಜರಿ ಜಯ ದಾಖಲಿಸಿದೆ. |
![]() | ದಕ್ಷಿಣ ಅಫ್ರಿಕಾ ಟೂರ್ನಿಗೆ ರೋಹಿತ್, ಪಂತ್, ರಾಹುಲ್, ಬುಮ್ರಾಗೆ ವಿಶ್ರಾಂತಿ; ಧವನ್, ಪಾಂಡ್ಯಾ ನಡುವೆ ನಾಯಕತ್ವ ಪೈಪೋಟಿ!!ಐಪಿಎಲ್ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಟೂರ್ನಿಗೆ ಸಜ್ಜಾಗಲಿದ್ದು, ಈ ಸರಣಿಯಿಂದ ರೋಹಿತ್ ಶರ್ಮಾ, ರಿಷಬ್ ಪಂತ್, ಕೆಎಲ್ ರಾಹುಲ್, ಜಸ್ ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. |
![]() | ಐಪಿಎಲ್ 2022: ಆರ್ಸಿಬಿ ವಿರುದ್ಧ ಗೆದ್ದ ಪಂಜಾಬ್; ಪ್ಲೇ ಆಫ್ ಆಸೆ ಜೀವಂತ!ಇಂಡಿಯನ್ ಪ್ರಿಮಿಯರ್ ಲೀಗ್ 2022ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ 54 ರನ್ ಗಳಿಂದ ಗೆಲುವು ಸಾಧಿಸಿದೆ. |
![]() | ಬಿಸಿಸಿಐ ಅನ್ನು ಬಿಜೆಪಿ ಸರ್ಕಾರ ನಡೆಸುತ್ತಿದೆ: ಪಿಸಿಬಿ ಮಾಜಿ ಅಧ್ಯಕ್ಷ ಎಹ್ಸಾನ್ ಮಣಿಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಜೆಪಿ ಸರ್ಕಾರದ ಅಧೀನದಲ್ಲಿದ್ದು ಬಿಸಿಸಿಐ ನೊಂದಿಗೆ ಸಂವಹನ ನಡೆಸುವುದು ಸುಲಭವಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಎಹ್ಸಾನ್ ಮಣಿ ಗಂಭೀರ ಆರೋಪ ಮಾಡಿದ್ದಾರೆ. |
![]() | ಐಪಿಎಲ್ 2022: 5 ವಿಕೆಟ್ಗಳ ಗೆಲುವಿನೊಂದಿಗೆ IPL ಪ್ಲೇ-ಆಫ್ ನಿಂದ CSKಯನ್ನು ಹೊರದಬ್ಬಿದ MI!2022ರ ಇಂಡಿಯನ್ ಪ್ರಿಮಿಯರ್ ಲೀಗ್ ನ ಪ್ಲೇ-ಆಫ್ ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊರಬಿದ್ದಿದೆ. |
![]() | ಐಪಿಎಲ್: ತಂಡದಿಂದ ದೂರವಾದ ರವೀಂದ್ರ ಜಡೇಜಾರನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದ ಚೆನ್ನೈ!!ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ತಂಡದಿಂದಲೇ ಹೊರಗುಳಿದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅವರನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದೆ. |
![]() | ಐಪಿಎಲ್ 2022: ರಾಜಸ್ತಾನ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್!ಇಂಡಿಯನ್ ಪ್ರಿಮಿಯರ್ ಲೀಗ್ 2022ರ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಜಯ ಗಳಿಸಿದೆ. |
![]() | ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ: ಟೀಕಾಕಾರರ ಬಾಯಿ ಮುಚ್ಚಿಸಲು ಕೊಹ್ಲಿ ಕಂಡುಕೊಂಡಿರುವ ಮಾರ್ಗವೇನು ಗೊತ್ತ?ಆರ್ ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದು ಅವರನ್ನು ಟೀಕಿಸುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಇಂತಹ ಟೀಕಾಕಾರರ ಬಾಯಿ ಮುಚ್ಚಿಸಲು ಕೊಹ್ಲಿ ಉಪಾಯವೊಂದನ್ನು ಕಂಡುಕೊಂಡಿದ್ದಾರೆ. |
![]() | ಐಪಿಎಲ್ 2022: ಲಖನೌ ವಿರುದ್ಧ ಗೆದ್ದ ಗುಜರಾತ್ ಟೈಟಾನ್ಸ್; ಪ್ಲೇ ಆಫ್ ಗೆ ಹಾರ್ದಿಕ್ ಪಾಂಡ್ಯ ಪಡೆ ವೀರೋಚಿತ ಎಂಟ್ರಿ!2022ರ ಐಪಿಎಲ್ ಟೂರ್ನಿಯಲ್ಲಿ 9ನೇ ಗೆಲುವು ಸಾಧಿಸಿರುವ ಗುಜರಾತ್ ಟೈಟಾನ್ಸ್ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. |
![]() | ಬಿಜೆಪಿ ಸಭೆಯಲ್ಲಿ ರಾಹುಲ್ ದ್ರಾವಿಡ್ ಭಾಗವಹಿಸ್ತಾರಾ? ಮಾಜಿ ನಾಯಕ ಹೇಳಿದ್ದೇನು?ಧರ್ಮಶಾಲಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಅಧಿವೇಶನದಲ್ಲಿ ತಾವು ಭಾಗವಹಿಸಲಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಂಗಳವಾರ ತಳ್ಳಿಹಾಕಿದ್ದಾರೆ. |
![]() | ಐಪಿಎಲ್ 2022: ಟೂರ್ನಿಯಲ್ಲಿ 9ನೇ ಸೋಲು ಕಂಡ ಮುಂಬೈ ಇಂಡಿಯನ್ಸ್!2022ರ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 52 ರನ್ ಗಳಿಗೆ ಸೋಲು ಕಂಡಿದೆ. |
![]() | ಮುಂಬೈ ಇಂಡಿಯನ್ಸ್ ತಂಡಕ್ಕೆ ಗಾಯದ ಮೇಲೆ ಬರೆ; ಟೂರ್ನಿಯಿಂದ ಹೊರಗುಳಿದ ಗಾಯಾಳು ಸೂರ್ಯಕುಮಾರ್!ಈ ಬಾರಿಯ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನದಿಂದ ಕಂಗೆಟ್ಟಿರೋ ಮುಂಬೈ ಇಂಡಿಯನ್ಸ್ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. |
![]() | ಐಪಿಎಲ್ 2022: ಧೋನಿ ನಾಯಕನಾದ ಬೆನ್ನಲ್ಲೆ ಗೆಲುವಿನ ಲಯಕ್ಕೆ ಮರಳಿದ ಸಿಎಸ್ ಕೆ; ಡೆಲ್ಲಿ ವಿರುದ್ಧ ಭರ್ಜರಿ ಜಯ!2022ರ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಚೆನ್ನೈ ಸೂಪರ್ ಕಿಂಗ್ಸ್ 91 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. |
![]() | ಆರ್ಸಿಬಿ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ!ಐಪಿಎಲ್ 2022ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉತ್ತಮ ಪ್ರದರ್ಶನ ನೀಡುತ್ತಿರುವ ಹಿಂದಿನ ಗುಟ್ಟನ್ನು ಭಾರತ ತಂಡದ ನಾಯಕ ಮತ್ತು ಕೋಚ್ ಆಗಿದ್ದ ರವಿಶಾಸ್ತ್ರಿ ಬಿಚ್ಚಿಟ್ಟಿದ್ದಾರೆ. |
![]() | ಐಪಿಎಲ್ 2022: ಹೈದರಾಬಾದ್ ವಿರುದ್ಧ ಆರ್ ಸಿಬಿಗೆ 67 ರನ್ ಗಳ ಭರ್ಜರಿ ಜಯ!2022ರ ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ಹೈದರಾಬಾದ್ ವಿರುದ್ಧ 67 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. |
![]() | IPL 2022: ಲಸಿತ್ ಮಾಲಿಂಗ ಸಾಧನೆ ಸರಿಗಟ್ಟಿದ ಯಜುವೇಂದ್ರ ಚಾಹಲ್ಐಪಿಎಲ್ 2022ನೇ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಲಸಿತ್ ಮಾಲಿಂಗ ದಾಖಲೆಯನ್ನು ಸರಿಗಟ್ಟಿದ್ದಾರೆ. |
![]() | ಐಪಿಎಲ್ 2022: ಕೊಹ್ಲಿ ಮತ್ತೆ ಡಕೌಟ್, ಸನ್ ರೈಸರ್ಸ್ ಹೈದರಾಬಾದ್ ಗೆ 193 ರನ್ ಟಾರ್ಗೆಟ್ ನೀಡಿದ ಆರ್ ಸಿಬಿಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೃಹತ್ ಮೊತ್ತ ಪೇರಿಸಿದ್ದು, ಹೈದರಾಬಾದ್ ಗೆ ಗೆಲ್ಲಲು 193ನ್ ಟಾರ್ಗೆಟ್ ನೀಡಿದೆ. |
![]() | ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ, ಸರಿಯಾಗಿ ನಡೆಸಿಕೊಳ್ಳಲಿಲ್ಲ; ಐಪಿಎಲ್ ವಿರುದ್ದ ಕ್ರಿಸ್ ಗೇಯ್ಲ್ ಅಸಮಾಧಾನ!!ಹಾಲಿ ಐಪಿಎಲ್ ಟೂರ್ನಿಯಲ್ಲಿ ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ, ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹೀಗಾಗಿ ತಾವು ಟೂರ್ನಿಯಲ್ಲಿ ಪಾಲ್ಗೊಳ್ಳಲ್ಲಿಲ್ಲ ಎಂದು ವಿಂಡೀಸ್ ದೈತ್ಯ ಕ್ರಿಸ್ ಗೇಯ್ಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಐಪಿಎಲ್ 2022; ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಘಾತ; ಬೌಲರ್ಗೆ ಕೋವಿಡ್ ಸೋಂಕು, ಕ್ವಾರಂಟೈನ್ಹಾಲಿ ವರ್ಷದ ಐಪಿಎಲ್ ಟೂರ್ನಿಯಲ್ಲಿ ಕೋವಿಡ್ ಸಾಂಕ್ರಾಮಿಕ ಇನ್ನಿಲ್ಲದಂತೆ ಕಾಡುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮತ್ತೋರ್ವ ಬೌಲರ್ ಗೆ ಸೋಂಕು ತಗುಲಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. |
![]() | ಐಪಿಎಲ್ 2022: ಲಖನೌ ವಿರುದ್ಧ ಕೋಲ್ಕತ್ತಾಗೆ ಹೀನಾಯ ಸೋಲು!2022ರ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ಗೈಂಟ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಹೀನಾಯ ಸೋಲು ಅನುಭವಿಸಿದೆ. |
![]() | ಐಪಿಎಲ್ 2022: ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಭರ್ಜರಿ ಗೆಲುವು!2022ರ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ರಾಜಸ್ತಾನ ರಾಯಲ್ಸ್ ತಂಡ ಪಂಜಾಬ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. |
![]() | ನಾಳೆ ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿ ತೊಡಲಿರುವ ಆರ್ ಸಿಬಿ ಆಟಗಾರರುಪ್ರಸ್ತುತ ಐಪಿಎಲ್ ಪಂದ್ಯಗಳಲ್ಲಿ ಇಷ್ಟು ದಿನ ಕೆಂಪು, ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾನುವಾರದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯದಲ್ಲಿ... |
