ಟೀಂ ಇಂಡಿಯಾ-ಇಂಗ್ಲೆಂಡ್ ನಡುವಿನ ಚೆನ್ನೈ ಟೆಸ್ಟ್ ಪಂದ್ಯಕ್ಕೆ ಆತಂಕ ನಿವಾರಣೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಹಿನ್ನೆಲೆ ಡಿಸೆಂಬರ್ 16ರಿಂದ ಚೆನ್ನೈನಲ್ಲಿ ನಡೆಯಬೇಕಿದ್ದ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಬಗ್ಗೆ ಆತಂಕ...
ಜಯಲಲಿತಾ-ಟೀಂ ಇಂಡಿಯಾ, ಇಂಗ್ಲೆಂಡ್
ಜಯಲಲಿತಾ-ಟೀಂ ಇಂಡಿಯಾ, ಇಂಗ್ಲೆಂಡ್
Updated on

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಹಿನ್ನೆಲೆ ಡಿಸೆಂಬರ್ 16ರಿಂದ ಚೆನ್ನೈನಲ್ಲಿ ನಡೆಯಬೇಕಿದ್ದ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಬಗ್ಗೆ ಆತಂಕ ನಿವಾರಣೆಯಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶೋಕತಪ್ತ ವಾತಾವರಣದಲ್ಲಿ ಟೆಸ್ಟ್ ಪಂದ್ಯ ನಡೆಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿತ್ತು.

ತಮಿಳುನಾಡಿನಲ್ಲಿರುವ ಭದ್ರತಾ ವ್ಯವಸ್ಥೆ, ಪೂರ್ವ ಸಿದ್ಥತೆಗಳ ಕುರಿತು ತಮಿಳುನಾಡು ಕ್ರಿಕೆಟ್ ಸಂಸ್ಥೆಯೊಂದಿಗೆ ಪರಿಶೀಲಿಸಿದ ನಂತರ ಬಿಸಿಸಿಐ ಮೇಲಿನ ತೀರ್ಮಾನಕ್ಕೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com