ಆದಾಗ್ಯೂ, ಧೋನಿಯನ್ನು ಔಟ್ ಮಾಡಲು ಗಂಭೀರ್ ಈ ರೀತಿಯ ರಣತಂತ್ರ ಹೂಡಿರುವುದು ಇದೇ ಮೊದಲಬಾರಿಯೇನೂ ಅಲ್ಲ. 2015ರ ಐಪಿಎಲ್ನಲ್ಲಿ ಕೆಕೆಆರ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ, 2015ರ ಜಾರ್ಖಂಡ್ ಮತ್ತು ದೆಹಲಿ ನಡುವಿನ ಪಂದ್ಯ ಸೇರಿದಂತೆ ಪ್ರಸ್ತುತ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲಿಯೂ ಗಂಭೀರ್ ಇದೇ ರೀತಿಯ ರಣತಂತ್ರ ರೂಪಿಸಿದ್ದರು.