ಹೈದರಾಬಾದ್, ಅಸ್ಸಾಂ, ಒಡಿಶಾ ಮತ್ತು ಜಮ್ಮು ಮತ್ತು ಕಾಶ್ಮೀರದ ಕ್ರಿಕೆಟ್ ಅಸೋಸಿಯೇಷನ್ ನ ಡಿಲಾಯ್ಟ್ ವರದಿಯನ್ನೂ ಸಲ್ಲಿಸಬೇಕು ಎಂದು ಲೋಧ ಸಮಿತಿ ಸೂಚನೆ ನೀಡಿದೆ. ಅಕ್ಟೋಬರ್ 28ರಂದು ಲೋಧಾ ಸಮಿತಿಯ ಕಾರ್ಯದರ್ಶಿ ಗೋಪಾಲ್ ಶಂಕರ್ ನಾರಾಯಣನ್ ಈ ಕುರಿತಾಗಿ ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆಗೆ ಪತ್ರವನ್ನೂ ಬರೆದಿದ್ದರು.