ಸದ್ಯ ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್ ಹಾಗೂ ವೇಗಿ ಭುವನೇಶ್ವರ್ ಗಾಯದ ಕಾರಣ ತಂಡದಿಂದ ಹೊರಗಿದ್ದಾರೆ. ಇದರಲ್ಲಿ ಭುವನೇಶ್ವರ್ ಕುಮಾರ್ ಚೇತರಿಸಿಕೊಂಡಿದ್ದಾರೆ. ಆದರೆ ಇಂಗ್ಲೆಂಡ್ ಸರಣಿಗೆ ತಂಡವನ್ನು ಆಯ್ಕೆ ಮಾಡುವ ವೇಳೆ ಭುವನೇಶ್ವರ್ ಯಾವುದೇ ದೇಶೀಯ ಕ್ರಿಕೆಟ್ ಪಂದ್ಯ ಆಡಿರದ ಕಾರಣ ಅವರನ್ನು ತಂಡಕ್ಕೆ ಪರಿಗಣಿಸಿರಲಿಲ್ಲವಾಗಿತ್ತು.