2017-18ರ ಸಾಲಿನ ರಣಜಿ ಟ್ರೋಫಿಗೆ ತಮ್ಮ ತಂಡದ ಪರ ಆಡಲು ಸೆಳೆಯಲು ಪ್ರಯತ್ನ ನಡೆಸಿದ್ದೇವೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ ಮಾಹಿತಿ ನೀಡಿದೆ. ಕಳೆದ ವರ್ಷವೇ ಉತ್ತಪ್ಪ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ಬಾರಿ ಮತ್ತೊಮ್ಮೆ ಅವರನ್ನು ನಮ್ಮ ತಂಡದ ಪರ ಆಡಲು ಕೇಳಿದ್ದೇವೆ ಎಂದು ಕ್ರಿಕೆಟ್ ಸಂಸ್ಥೆ ಹೇಳಿದೆ.