ಗಂಭೀರ್ ಅವರ ಈ ಕಾರ್ಯಕ್ಕೆ ದೇಶಾದ್ಯಂತ ಭಾರೀ ಮೆಚ್ಚುಗೆಗೆ ಕಾರಣವಾಗಿದೆ. ರಾಜಕೀಯ ಉದ್ದೇಶಕ್ಕಾಗಿ ಕರ್ನಾಟಕದಲ್ಲಿ ಕ್ಯಾಂಟಿನ್ ತೆರೆಯಲು ಮುಂದಾಗಿರುವ ಕಾಂಗ್ರೆಸ್ ಇಂದಿರಾ ಗಾಂಧಿ ಹೆಸರಿನಲ್ಲಿ ಕ್ಯಾಂಟಿನ್ ತೆರೆಯುತ್ತಿದೆ. ಇನ್ನು ಜೆಡಿಎಸ್ ಅಪ್ಪಾಜಿ ಕ್ಯಾಂಟಿನ್ ತೆರೆದಿದ್ದು ಇಲ್ಲಿ ಕಾಸಿಗೆ ಊಟ ನೀಡಲಾಗುತ್ತದೆ. ಆದರೆ ಯಾವುದೇ ದುರುದ್ದೇಶವಿಲ್ಲದೆ ಗಂಭೀರ್ ಮಾನವೀಯತೆಯ ಆಧಾರದ ಮೇಲೆ ಕ್ಯಾಂಟಿನ್ ತೆರೆದಿದ್ದಾರೆ.