ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹಲವೆಡೆ ನಿರ್ಬಂಧ ಹೇರಲಾಗಿತ್ತು. ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದರು. ಇಂಥಹ ಸಮಯದಲ್ಲಿ ಧೈರ್ಯದಿಂದ ರಸ್ತೆಗೆ ಬಂದ ಮಹಿಳೆ ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ನೀನು ಭಾರತದಿಂದ ಬಂದಿದ್ದೇ ಆದರೇ ಭಾರತ್ ಮಾತಾ ಕೀ ಜೈ ಎಂದು ಕೂಗುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.