ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಮತ್ತು ಅಕ್ಷರ್ ಪಟೇಲ್ ನಡುವಿನ ಸಂದರ್ಶನದಲ್ಲಿ ಅಕ್ಷರ್ ಪಟೇಲ್, ಪ್ರಸ್ತುತ ಭಾರತ ಕ್ರಿಕೆಟ್ ತಂಡ ಯಾವುದೇ ಒಬ್ಬ ವ್ಯಕ್ತಿಯ ಮೇಲೆ ಅವಲಂಬಿತವಾಗಿಲ್ಲ ಎಂಬುದು ಈ ತಂಡದ ಮಹತ್ವದ ಅಂಶವಾಗಿದೆ. ಇನ್ನು ಎಲ್ಲಾ ಆಟಗಾರರು ಉತ್ತಮವಾಗಿ ಆಡುತ್ತಿದ್ದು ಮುಂದಿನ ಪಂದ್ಯಗಳಲ್ಲೂ ಇದೇ ರೀತಿಯ ಆಟವನ್ನು ಮುಂದುವರೆಸಲಾಗುವುದು ಎಂದರು.