ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಶಾಲೆಗೆ ಮಾಜಿ ನಾಯಕ ಎಂಎಸ್ ಧೋನಿ ಭೇಟಿ ನೀಡಿದರು.
ಹರಿಯಾಣದ ಜಜ್ಜರ್ ನಲ್ಲಿರುವ ಇಂಟರ್ ನ್ಯಾಷನಲ್ ಶಾಲೆಗೆ ಭೇಟಿ ನೀಡಿದ ಧೋನಿ ವಿದ್ಯಾಭ್ಯಾಸ ಮತ್ತು ಕ್ರೀಡೆಯ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಬಗ್ಗೆ ವಿದ್ಯಾರ್ಥಿಗಳಿಗೆ ಬುದ್ಧಿಮಾತು ಹೇಳಿದರು.
ವಿದ್ಯಾಭ್ಯಾಸದ ಜತೆಗೆ ಕ್ರೀಡೆಗೂ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಇದರಿಂದ ಮನೋಬಲದ ಜೊತೆಗೆ ದೇಹಬಲವು ಉತ್ತಮಗೊಳ್ಳುತ್ತದೆ ಎಂದು ಹೇಳಿದರು.
Advertisement