ಟೀಂ ಇಂಡಿಯಾದ ಸೀಮಿತ ಓವರ್ ಗಳ ನಾಯಕತ್ವಕ್ಕೆ ವಿದಾಯ ಹೇಳಿರುವ ಮಹೇಂದ್ರ ಸಿಂಗ್ ಧೋನಿಗೆ ಕೊನೆಯ ಅವಕಾಶವಾಗಿ ಇಂಗ್ಲೆಂಡ್ ವಿರುದ್ದ ಅಭ್ಯಾಸ ಪಂದ್ಯವೊಂದಕ್ಕೆ ನಾಯಕತ್ವದ ಅವಕಾಶ ದೊರಕಿದ್ದು ಧೋನಿಯ ಕೊನೆಯ ನಾಯಕತ್ವದ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಅಭಿಮಾನಿಯೊಬ್ಬ ಧೋನಿ ಬ್ಯಾಟ್ ಮಾಡುವಾಗ ಕ್ರೀಡಾಂಗಣಕ್ಕೆ ಬಂದು ಧೋನಿಯ ಆಶೀರ್ವಾದ ಪಡೆಯಲು ಯತ್ನಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.