ಸುಪ್ರೀಂ ಕೋರ್ಟ್ ಇಂದು ಬಿಸಿಸಿಐಗೆ ವಿನೋದ್ ರಾಯ್ ನೇತೃತ್ವದ ತಾತ್ಕಾಲಿಕವಾಗಿ ನಾಲ್ವರು ಸದಸ್ಯರನ್ನೊಳಗೊಂಡ ಆಡಳಿತ ಮಂಡಳಿಯನ್ನು ರಚಿಸಿದ್ದು, ಖ್ಯಾತ ಅಂಕಣಕಾರ, ಚಿಂತಕ ರಾಮಚಂದ್ರ ಗುಹಾ, ಮಾಜಿ ಕ್ರಿಕೆಟಿಗ ಡಯನಾ ಎಡುಲ್ಜಿ ಹಾಗೂ ಐಡಿಎಫ್ ಸಿ ಅಧಿಕಾರಿ ವಿಕ್ರಮ್ ಲಿಮಯೆ ಅವರು ನೂತನ ಆಡಳಿತ ಮಂಡಳಿಯಲ್ಲಿ ಸ್ಥಾನ ಪಡೆದಿದ್ದಾರೆ.