ಇದಕ್ಕೂ ಮುನ್ನ ಬಿಸಿಸಿಐ ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ರಾಹುಲ್ ದ್ರಾವಿಡ್ ರನ್ನು ನೇಮಕ ಮಾಡಿತ್ತು. ಇದಕ್ಕೆ ರವಿಶಾಸ್ತ್ರಿ ವಿರೋಧಿಸಿದ್ದರು. ಅಲ್ಲದೆ ಜಹೀರ್ ಖಾನ್ ಬದಲಿಗೆ ಭರತ್ ಅರುಣ್ರನ್ನು ಬೌಲಿಂಗ್ ಕೋಚ್ ಆಗಿ ಮಾಡಬೇಕೆಂದು ಒತ್ತಾಯ ಮಾಡಿದ್ದರು. ಇದಕ್ಕೆ ಬಿಸಿಸಿಐ ಮಣಿದಿದೆ.