ಸಲಹಾ ಸಮಿತಿಯ ಸದಸ್ಯರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರನ್ನು ನಿನ್ನೆ ಸಂದರ್ಶನ ಮಾಡಬೇಕಿತ್ತು. ಆದರೆ ಸಮಿತಿ ಸಂದರ್ಶನ ನಡೆಸಲಿಲ್ಲ ಎಂದು ತಿಳಿದುಬಂದಿದೆ. ಈ ಮೂಲಕ 2019ರ ಏಕದಿನ ವಿಶ್ವಕಪ್ ವರೆಗೂ ಕುಂಬ್ಳೆ ಅವರೇ ಕೋಚ್ ಆಗಿರಲಿ ಎಂಬ ಅಭಿಪ್ರಾಯ ಸಮಿತಿ ಹೊಂದಿದೆ.