ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯು ಕೊನೆಯ ಹಂತಕ್ಕೆ ಬಂದು ತಲುಪಿದೆ. ಎರಡನೇ ಸೆಮಿಫೈನಲ್ ಪಂದ್ಯ ಬಾಂಗ್ಲಾದೇಶ ಮತ್ತು ಭಾರತ ನಡೆಯುತ್ತಿದ್ದು ಟಾಸ್ ಗೆದ್ದ...
ಟೀಂ ಇಂಡಿಯಾ, ಬಾಂಗ್ಲಾದೇಶ
ಟೀಂ ಇಂಡಿಯಾ, ಬಾಂಗ್ಲಾದೇಶ
ಲಂಡನ್: ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯು ಕೊನೆಯ ಹಂತಕ್ಕೆ ಬಂದು ತಲುಪಿದೆ. ಎರಡನೇ ಸೆಮಿಫೈನಲ್ ಪಂದ್ಯ ಬಾಂಗ್ಲಾದೇಶ ಮತ್ತು ಭಾರತ ನಡೆಯುತ್ತಿದ್ದು ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 
ಎಡ್ಜ್ ಬ್ಯಾಸ್ಟನ್ ಮೈದಾನದಲ್ಲಿ ಬಾಂಗ್ಲಾ-ಭಾರತ ನಡುವಿನ ಪಂದ್ಯ ನಡೆಯಲಿದ್ದು, ಫೈನಲ್ ಗೆ ತಲುಪಲು ಉಭಯ ತಂಡಗಳು ಸಜ್ಜಾಗಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. 
ಬಾಂಗ್ಲಾದೇಶ ತಂಡದಲ್ಲಿ
ತಮೀಮ್ ಇಕ್ಬಾಲ್, ಸೌಮ್ಯ ಸರ್ಕಾರ್, ಶಬೀರ್ ರೆಹಮಾನ್, ಮುಷ್ಪಿಕರ್ ರಹೀಮ್, ಶಕೀಬ್ ಅಲ್ ಹಸನ್, ಮಹಮದ್ದುಲ್ಲಾ, ಮೊಸಡೇಕ್ ಹುಸೈನ್, ಮಶ್ರಾಫೆ ಮೋರ್ಟಾಝಾ, ರುಬೆಲ್ ಹುಸೈನ್, ಟಸ್ಕಿನ್ ಅಹಮದ್, ಮುಸ್ತಫಿಜೂರ್ ರೆಹಮನ್
ಭಾರತ ತಂಡದಲ್ಲಿ
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಎಂಎಸ್ ಧೋನಿ, ಕೇದಾರ್ ಜಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com