ಈ ಬಗ್ಗೆ ಟ್ವೀಟ್ ಮಾಡಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟೀಕಾಕಾರರಿಗೆ ಖಡಕ್ ಉತ್ತರವನ್ನು ನೀಡಿದ್ದಾರೆ. ಸರ್ಫರಾಜ್ ಅಹಮ್ಮದ್ ಅವರು ಇಂಗ್ಲೀಷ್ ನಲ್ಲಿ ಮಾತನಾಡದಿರುವುದಕ್ಕೆ ಟೀಕಿಸುವುದು ಹುಚ್ಚುತನ. ಅವರು ಬಂದಿರುವುದು ಕ್ರಿಕೆಟ್ ಆಡಲು ಅದನ್ನು ಚನ್ನಾಗಿ ನಿಭಾಯಿಸಿದ್ದಾರೆ. ತಂಡವನ್ನು ಫೈನಲ್ ಹಂತಕ್ಕೆ ಕೊಂಡೊಯ್ದಿದ್ದಾರೆ. ಇದಕ್ಕಿಂತ ಇನ್ನು ಏನು ಬೇಕು ಎಂದು ಪ್ರಶ್ನಿಸಿದ್ದಾರೆ.