ಚಾಂಪಿಯನ್ಸ್ ಟ್ರೋಫಿ ಅಂತಿಮ ಹಣಾಹಣಿಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿರುವ ಹಿನ್ನಲೆಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಟಾಸ್ ಗೆದ್ದಿದ್ದೇ ಆದರೆ, ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಉತ್ತಮ ಬೌಲಿಂಗ್ ಮೂಲಕ ಕಡಿಮೆ ಮೊತ್ತಕ್ಕೆ ಭಾರತವನ್ನು ಕಟ್ಟಿ ಹಾಕಬೇಕು ಎಂದು ಸಲಹೆ ನೀಡಿದ್ದಾರೆ.