ಸ್ಟೀಫನ್ ಹಿಂದು ಧರ್ಮದ ಕುರಿತಾಗಿ ಅಪಾರ ನಂಬಿಕೆ ಹೊಂದಿದ್ದರು. ಇಸ್ಕಾನ್ ಮಂದಿರದಲ್ಲಿ ಕೆಲಸ ಮಾಡುತ್ತಿದ್ದ ಸ್ಟೀಫನ್ ಅನಾರೋಗ್ಯಕ್ಕೆ ತುತ್ತಾಗಿದ್ದರು. ನಿಧನದ ಬಳಿಕ ತನ್ನ ಅಸ್ಥಿಯನ್ನು ಗಂಗಾ ನದಿಯಲ್ಲಿ ವಿಸರ್ಜಿಸಬೇಕು. ಅದೇ ಅವನ ಕೊನೆಯ ಆಸೆ ಆಗಿತ್ತು. ಆತನ ಆಸೆ ಪೂರೈಸಲು ಇಲ್ಲಿಗೆ ಬಂದಿದ್ದೇನೆ ಎಂದು ಸ್ಟೀವ್ ವಾ ಹೇಳಿದ್ದಾರೆ.