ಧೋನಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಇದ್ದಕ್ಕಿದ್ದಂತೆ ಅಭಿಮಾನಿಗಳು ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ ಎಂಬ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಇದಕ್ಕೆ ಜಾಣ್ಮೆಯಿಂದ ಉತ್ತರಿಸಿದ ಧೋನಿ ನಾನು ಅದೇ ಪ್ರಶ್ನೆಯನ್ನು ಎಲ್ಲರನ್ನು ಕೇಳುತ್ತಿದ್ದೇನೆ ಆದರೆ ಯಾರು ನನಗೆ ಉತ್ತರ ನೀಡುತ್ತಿಲ್ಲ ಎಂದು ಹಾಸ್ಯ ಮಾಡಿದ್ದಾರೆ.