ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಮೂರನೇ ಹಾಗೂ ಸರಣಿ ನಿರ್ಣಾಯಕ ಭಾನುವಾರ ಪಂದ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕಾನ್ಪುರಕ್ಕೆ ಆಗಮಿಸಿದರು. ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ನಂತರ ಉತ್ತರಪ್ರದೇಶದಲ್ಲಿ ಕೇಸರಿಗೆ ಭಾರೀ ಬೇಡಿಕೆ ಬಂದಿದೆ.