ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ನಂತರ ಪಂಜಾಬ್ ಎಸೆತಕ್ಕೆ ಒಂದು ರನ್ ನಂತೆ ಗುರಿ ಪಡೆದುಕೊಂಡಿತ್ತು. ಡಕ್ವರ್ತ್ ಲೂಯಿಸ್ ನಿಯಮ ಯಾವ ಆಧಾರದಿಂದ ಕೂಡಿದೆ ಎನ್ನುವುದೇ ಅರ್ಥವಾಗುವುದಿಲ್ಲ ಎಂದು ಕಾರ್ತಿಕ್ ಹೇಳಿದ್ದಾರೆ.