ವಿರಾಟ್ ಕೊಹ್ಲಿ ಹೊರತುಪಡಿಸಿದರೆ ಭಾರತದ ಯಾವುದೇ ಬ್ಯಾಟ್ಸ್ ಮನ್ ಗಳೂ ಸಹ ದಕ್ಷಿಣ ಆಫ್ರಿಕಾದ ಬೌಲಿಂಗ್ ನ್ನು ಯಾರೂ ಸಮರ್ಥವಾಗಿ ಎದುರಿಸಲಿಲ್ಲ, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಅವರಂತೆ ರೋಹಿತ್ ಶರ್ಮಾ ಸಹ ರಕ್ಷಣಾತ್ಮಕ ಕೌಶಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬೇಕಿದೆ ಎಂದು ಡೀನ್ ಜೋನ್ಸ್ ಹೇಳಿದ್ದಾರೆ.