ಮಹಾರಾಷ್ಟ್ರದ ಆಟಗಾರ ಕೇದಾರ್ ಜಾದವ್ ರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 7.8 ಕೋಟಿ ರುಪಾಯಿಗೆ ಖರೀಸಿದೆ. ಇನ್ನು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಎಂಎಸ್ ಧೋನಿ ಹೇಳಿದ ನಂತರ ನನ್ನ ಆಟದ ಶೈಲಿಯೇ ಬದಲಾಯಿತು. ಅದಕ್ಕೂ ಮುನ್ನ ನಾನು ಭಾರತ ಪರ ಬೌಲಿಂಗ್ ಮಾಡಬಹುದು ವಿಕೆಟ್ ಪಡೆಯಬಹುದು ಎಂದು ತಿಳಿದಿರಲಿಲ್ಲ ಎಂದು ಕೇದಾರ್ ಜಾದವ್ ಹೇಳಿದ್ದಾರೆ.