ಪಾರ್ಥಿವ್ ಪಟೇಲ್, ಪವನ್ ನೇಗಿ, ಅನಿರುದ್ಧ್ ಜೋಶಿ, ಮನನ್ ವೊಹ್ರಾ, ಕುಲ್ವಂತ್ ಖೆಜ್ರೋಲಿಯಾ, ಸಫ್ರಾರ್ಜ್ ಖಾನ್, ಎಂ ಅಶ್ವಿನ್, ಅಂಕಿತ್ ಚೌಧರಿ ಹಾಗೂ ಮನ್ ದೀಪ್ ಸಿಂಗ್ ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ತಂಡದ ನಾಯಕ ವಿರಾಟ್ ಕೊಹ್ಲಿ ನಿಡಾಹಸ್ ತ್ರಿಕೋನ ಟಿ20 ಸರಣಿಯಿಂದ ಹೊರಗಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಶೀರ್ಘದಲ್ಲೇ ಕೊಹ್ಲಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ಇದೆ. ಅಂತೆಯೆ ಎಬಿಡಿ ವಿಲಿಯರ್ಸ್ ಸೇರಿದಂತೆ ಪ್ರಮುಖ ಆಟಗಾರರು ಕೂಡ ಶಿಬಿರ ಕೂಡಿಕೊಳ್ಳುವ ನಿರೀಕ್ಷೆ ಇದೆ.