ಇನ್ನು ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಅವರು ರಿಷಬ್ ಪಂತ್ ಅವರನ್ನು ಎಂಎಸ್ ಧೋನಿಗೆ ಪರ್ಯಾಯ ವಿಕೆಟ್ ಕೀಪರ್ ಆಗಿ ಬಿಂಬಿಸುತ್ತಿದ್ದಾರೆ. ಆದರೆ ಪಂತ್ ಕಳಪೆ ಪ್ರದರ್ಶನ ನೀಡುತ್ತಿದ್ದರು. ಅವರಿಗೆ ರವಿಶಾಸ್ತ್ರಿ ಹೆಚ್ಚು ಅವಕಾಶಗಳನ್ನು ನೀಡುತ್ತಿರುವುದು ಶೋಚನಿಯ ಎಂದು ನೆಟಿಗರು ರವಿಶಾಸ್ತ್ರಿ ವಿರುದ್ದ ತಿರುಗಿಬಿದ್ದಿದ್ದಾರೆ.