ಧೋನಿ ನಿವೃತ್ತಿಯ ಬಗ್ಗೆ  ಕಿರ್ಮಾನಿ ಹೇಳಿದ್ದೇನು ಗೊತ್ತೇ?

ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಬೆಸ್ಟ್ ಫಿನಿಶರ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನಿರ್ಧರ ಅವರಿಗೆ ಬಿಟ್ಟು ಬಿಡಬೇಕು ಎಂದು ಭಾರತದ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಮಂಗಳವಾರ ಹೇಳಿದ್ದಾರೆ.
ಧೋನಿ ನಿವೃತ್ತಿಯ ಬಗ್ಗೆ  ಕಿರ್ಮಾನಿ ಹೇಳಿದ್ದೇನು ಗೊತ್ತೇ?
ಧೋನಿ ನಿವೃತ್ತಿಯ ಬಗ್ಗೆ  ಕಿರ್ಮಾನಿ ಹೇಳಿದ್ದೇನು ಗೊತ್ತೇ?
Updated on

ಕೋಲ್ಕತಾ: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಬೆಸ್ಟ್ ಫಿನಿಶರ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನಿರ್ಧರ ಅವರಿಗೆ ಬಿಟ್ಟು ಬಿಡಬೇಕು ಎಂದು ಭಾರತದ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಮಂಗಳವಾರ ಹೇಳಿದ್ದಾರೆ.

1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕಿರ್ಮಾನಿ, ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆದರ್ಶಪ್ರಾಯ ಆಟಗಾರ. ಕ್ರಿಕೆಟ್ನ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತ ತಂಡವನ್ನು ಉನ್ನತ ಸ್ಥಾನಕ್ಕೆ ಏರಿಸಿದ್ದಾರೆ ಎಂದು ತಿಳಿಸಿದ್ದಾರೆ.   
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com