ಸಿಕ್ಕ ಆರಂಭಿಕ ಅವಕಾಶ ಬಳಸಿಕೊಳ್ಳುವೆ: ಕೆಎಲ್ ರಾಹುಲ್

ಟೀಂ ಇಂಡಿಯಾದ ಆರಂಭಿಕ ಕೆ ಎಲ್ ರಾಹುಲ್ ಸಿಕ್ಕ ಅವಕಾಶ ಬಳಸಿಕೊಳ್ಳಲು ಕಾತುರರಾಗಿರುವುದಾಗಿ ತಿಳಿಸಿದ್ದಾರೆ.
ಕೆಎಲ್ ರಾಹುಲ್
ಕೆಎಲ್ ರಾಹುಲ್

ಹೈದರಾಬಾದ್: ಟೀಂ ಇಂಡಿಯಾದ ಆರಂಭಿಕ ಕೆ ಎಲ್ ರಾಹುಲ್ ಸಿಕ್ಕ ಅವಕಾಶ ಬಳಸಿಕೊಳ್ಳಲು ಕಾತುರರಾಗಿರುವುದಾಗಿ ತಿಳಿಸಿದ್ದಾರೆ.

ಮೊದಲ ಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳಿಂದ ವಿಂಡೀಸ್ ತಂಡವನ್ನು ಮಣಿಸಿ, ಮೂರು ಪಂದ್ಯಗಳ ಸರಣಿಯಲ್ಲಿ 1-0 ಯಿಂದ ಮುನ್ನಡೆ ಸಾಧಿಸಿದ್ದಾರೆ. ಧವನ್ ಅವರು ಗಾಯಕ್ಕೆ ತುತ್ತಾಗಿದ್ದರಿಂದ ರಾಹುಲ್ ಅವರು ಆರಂಭಿಕರಾಗಿ ಕಣಕ್ಕೆ ಇಳಿದರು.

ಮೊದಲ ಟಿ20 ಪಂದ್ಯದಲ್ಲೇ ಕೆಎಲ್ ರಾಹುಲ್ ಅವರು 40 ಎಸೆತದಲ್ಲಿ 62 ರನ್ ಪೇರಿಸಿ ತಂಡದ ಗೆಲುವಿಗೆ ಹಾದಿ ಸುಗಮವಾಗಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com