ಈ ಹಿಂದೆ ಆರು ಬಾರಿ ಏಕದಿನ ವಿಶ್ವಕಪ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಈ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿತ್ತು. ಈ ಸೋಲಿನ ಕಳಂಕವನ್ನು ಕಳಚುತ್ತೇವೆ. ಈಗಿನ ಪಾಕ್ ತಂಡ ಅತೀವ ಪ್ರತಿಭೆಯನ್ನು ಹೊಂದಿದ್ದು ಭಾರತ ವಿರುದ್ಧ ಗೆಲ್ಲುವ ಸಾಮರ್ಥ್ಯವನ್ನು ಪಡೆದಿದೆ. ನಾಯಕ ಸರ್ಫರಾಜ್ ಅಹ್ಮದ್ ತಂಡವನ್ನು ಉತ್ತಮವಾಗಿ ಕಟ್ಟಿದ್ದಾರೆ ಎಂದು ಹೇಳಿದ್ದಾರೆ.