ಮುಂಬೈ: ಪುಲ್ವಾಮಾ ಉಗ್ರರ ದಾಳಿ ನಂತರ ವಿಶ್ವಕಪ್ ಟೂರ್ನಿಯಲ್ಲಿ ಜೂನ್ 16 ರಂದು ನಿಗದಿಯಾಗಿರುವ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸುವಂತೆ ವ್ಯಾಪಕ ಜನಾಗ್ರಹ ಕೇಳಿಬರುತ್ತಿದೆ.
ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದ ಯಾವುದೇ ನಿಲುವು ತೆಗೆದುಕೊಳ್ಳದಿರಲು ಭಾರತೀಯ ಕ್ರಿಕೆಟ್ ಮಂಡಳಿಯ ಆಡಳಿತ ಮಂಡಳಿ ನಿರ್ಧರಿಸಿದೆ. ಆದರೆ, ಉಗ್ರರೊಂದಿಗೆ ನಂಟು ಹೊಂದಿರುವ ಯಾವುದೇ ರಾಷ್ಟ್ರದೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವಂತೆ ಐಸಿಸಿ ಸದಸ್ಯರನ್ನು ಆಗ್ರಹಿಸಿದೆ.
Advertisement