ಶ್ರೀಲಂಕಾ ಕ್ರಿಕೆಟ್ನಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆಯಲ್ಲಿ ಜಯಸೂರ್ಯ ಸಹಕಾರ ನೀಡದೇ ಐಸಿಸಿ ಕಾನೂನಿನ ವಿಧಿ 2. 4. 6 ಅನ್ನು ಉಲ್ಲಂಘಿಸಿದ್ದಾರೆ. ಜಯಸೂರ್ಯ ಅವರು ದಾಖಲೆಗಳನ್ನು ನಾಶಪಡಿಸುವ ಮೂಲಕ ತನಿಖೆಗೆ ಅಡೆತಡೆ ಉಂಟು ಮಾಡಿದ್ದಾರೆ. ಇದರಿಂದಾಗಿ ತನಿಖೆಯಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಇದು ಐಸಿಸಿ ಕಾನೂನಿನ ವಿಧಿ 2.4.7ರ ಉಲ್ಲಂಘನೆ ಎಂದು ಐಸಿಸಿ ತಿಳಿಸಿದೆ.