ಭಾರತದಲ್ಲಿ ಚೊಚ್ಚಲ ಹೊನಲು ಬೆಳಕಿನ ಟೆಸ್ಟ್ ಬಗ್ಗೆ ಪೂಜಾರ, ರಹಾನೆ ಹೇಳಿದಿದ್ದು!

ಪಿಂಕ್ ಚೆಂಡಿನಲ್ಲಿ ಚೊಚ್ಚಲ ಹೊನಲು-ಬೆಳಕು ಟೆಸ್ಟ್ ಪಂದ್ಯಾಡಲು ಭಾರತ ತಂಡದ ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ ಪೂಜಾರ ಉತ್ಸುಕತೆ ವ್ಯಕ್ತಪಡಿಸಿದ್ದಾರೆ.
ಅಜಿಂಕ್ಯ ರಹಾನೆ
ಅಜಿಂಕ್ಯ ರಹಾನೆ

ಕೋಲ್ಕತ್ತಾ: ಪಿಂಕ್ ಚೆಂಡಿನಲ್ಲಿ ಚೊಚ್ಚಲ ಹೊನಲು-ಬೆಳಕು ಟೆಸ್ಟ್ ಪಂದ್ಯಾಡಲು ಭಾರತ ತಂಡದ ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ ಪೂಜಾರ ಉತ್ಸುಕತೆ ವ್ಯಕ್ತಪಡಿಸಿದ್ದಾರೆ.

ಕಳೆದ ಭಾನುವಾರ ಟಿ-20 ಸರಣಿ ಮುಗಿಸಿರುವ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಎರಡು ಪಂದ್ಯಗಳ ಟೆಸ್ಟ್ ಸರಣಿಯ ಪೂರ್ವ ಸಿದ್ಧತೆಯಲ್ಲಿ ತೊಡಗಿವೆ. ನವೆಂಬರ್ 22 ರಿಂದ 26ರವರೆಗೆ ಕೋಲ್ಕತ್ತಾದ ಈಡೆನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ ನಡೆಯಲಿದೆ.

ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ ಪೂಜಾರ ಅವರು ಹಗಲು ರಾತ್ರಿ ಟೆಸ್ಟ್ ಪಂದ್ಯದ ಬಗ್ಗೆ ಮಾತನಾಡುತ್ತಿರುವ ವಿಡಿಯೋವೊಂದನ್ನು ಬಿಸಿಸಿಐ ಶೇರ್ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com