ಭಾರತದಲ್ಲಿ ಚೊಚ್ಚಲ ಹೊನಲು ಬೆಳಕಿನ ಟೆಸ್ಟ್ ಬಗ್ಗೆ ಪೂಜಾರ, ರಹಾನೆ ಹೇಳಿದಿದ್ದು!

ಪಿಂಕ್ ಚೆಂಡಿನಲ್ಲಿ ಚೊಚ್ಚಲ ಹೊನಲು-ಬೆಳಕು ಟೆಸ್ಟ್ ಪಂದ್ಯಾಡಲು ಭಾರತ ತಂಡದ ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ ಪೂಜಾರ ಉತ್ಸುಕತೆ ವ್ಯಕ್ತಪಡಿಸಿದ್ದಾರೆ.
ಅಜಿಂಕ್ಯ ರಹಾನೆ
ಅಜಿಂಕ್ಯ ರಹಾನೆ
Updated on

ಕೋಲ್ಕತ್ತಾ: ಪಿಂಕ್ ಚೆಂಡಿನಲ್ಲಿ ಚೊಚ್ಚಲ ಹೊನಲು-ಬೆಳಕು ಟೆಸ್ಟ್ ಪಂದ್ಯಾಡಲು ಭಾರತ ತಂಡದ ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ ಪೂಜಾರ ಉತ್ಸುಕತೆ ವ್ಯಕ್ತಪಡಿಸಿದ್ದಾರೆ.

ಕಳೆದ ಭಾನುವಾರ ಟಿ-20 ಸರಣಿ ಮುಗಿಸಿರುವ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಎರಡು ಪಂದ್ಯಗಳ ಟೆಸ್ಟ್ ಸರಣಿಯ ಪೂರ್ವ ಸಿದ್ಧತೆಯಲ್ಲಿ ತೊಡಗಿವೆ. ನವೆಂಬರ್ 22 ರಿಂದ 26ರವರೆಗೆ ಕೋಲ್ಕತ್ತಾದ ಈಡೆನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ ನಡೆಯಲಿದೆ.

ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ ಪೂಜಾರ ಅವರು ಹಗಲು ರಾತ್ರಿ ಟೆಸ್ಟ್ ಪಂದ್ಯದ ಬಗ್ಗೆ ಮಾತನಾಡುತ್ತಿರುವ ವಿಡಿಯೋವೊಂದನ್ನು ಬಿಸಿಸಿಐ ಶೇರ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com