ಎಂಎಸ್ ಧೋನಿ ಸಲಹೆಯಿಂದ ಯಶಸ್ಸು ಕಂಡೆ: ವಿಶ್ವ ದಾಖಲೆ ವೀರ ದೀಪಕ್ ಚಹಾರ್

ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮಾಜಿ ನಾಯಕ ಧೋನಿ ಸೂಕ್ತ ಸಲಹೆಗಳನ್ನು ನೀಡಿದ್ದು, ಹಾಗೂ ಮೈದಾನದಲ್ಲಿ ಹಲವು ಬಾರಿ ಗದರಿಸಿದ್ದರಿಂದ ಶಿಸ್ತು ಬದ್ಧ ದಾಳಿ ನಡೆಸಲು ಸಧ್ಯವಾಗಿದೆ ಎಂದು ಯುವ ವೇಗಿ ದೀಪಕ್ ಚಹಾರ್ ತಿಳಿಸಿದ್ದಾರೆ.
ದೀಪಕ್ ಚಹಾರ್-ಎಂಎಸ್ ಧೋನಿ
ದೀಪಕ್ ಚಹಾರ್-ಎಂಎಸ್ ಧೋನಿ
Updated on

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮಾಜಿ ನಾಯಕ ಧೋನಿ ಸೂಕ್ತ ಸಲಹೆಗಳನ್ನು ನೀಡಿದ್ದು, ಹಾಗೂ ಮೈದಾನದಲ್ಲಿ ಹಲವು ಬಾರಿ ಗದರಿಸಿದ್ದರಿಂದ ಶಿಸ್ತು ಬದ್ಧ ದಾಳಿ ನಡೆಸಲು ಸಧ್ಯವಾಗಿದೆ ಎಂದು ಯುವ ವೇಗಿ ದೀಪಕ್ ಚಹಾರ್ ತಿಳಿಸಿದ್ದಾರೆ.

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದ್ದಾರೆ. ಅಲ್ಲದೆ ಅವರು ತಪ್ಪು ಮಾಡಿದ್ದಾಗ ತಿದ್ದಿ ಹೇಳಿದ್ದಾರೆ. ಯುವ ಆಟಗಾರರು ಮಾಹಿ ನೀಡಿದ ಸಲಹೆಯನ್ನು ಅನುಸರಿಸಿ ಯಶಸ್ಸು ಕಂಡಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ದೀಪಕ್ ಚಹಾರ್ 3.2 ಓವರ್ ನಲ್ಲಿ ಕೇವಲ 7 ರನ್ ನೀಡಿ 6 ವಿಕೆಟ್ ಪಡೆದು ವಿಶ್ವ ದಾಖಲೆ ಬರೆದಿದ್ದರು. ಇದರ ಜೊತೆಗೆ ಹ್ಯಾಟ್ರಿಕ್ ವಿಕೆಟ್ ಸಾಧನೆಯನ್ನು ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com