ಸಿಕ್ಕ ಅವಕಾಶವನ್ನು ಯಶಸ್ವಿಯಾಗಿ ಬಳಸಿಕೊಂಡ ಖುಷಿ ಇದೆ: ಉಮೇಶ್ ಯಾದವ್

ಟೀಂ ಇಂಡಿಯಾ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಗಾಯದಿಂದ ಬಳಲುತ್ತಿದ್ದು, ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಉಮೇಶ್ ಯಾದವ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ಉಮೇಶ್ ಯಾದವ್
ಉಮೇಶ್ ಯಾದವ್
Updated on

ಪುಣೆ: ಟೀಂ ಇಂಡಿಯಾ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಗಾಯದಿಂದ ಬಳಲುತ್ತಿದ್ದು, ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಉಮೇಶ್ ಯಾದವ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಇಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 137 ರನ್ ಗಳಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಅಲ್ಲದೆ ಮೂರು ಪಂದ್ಯಗಳ ಸರಣಿಯನ್ನು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ವಶಕ್ಕೆ ಪಡೆದುಕೊಂಡಿದೆ. ಮೊದಲ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ತಲಾ ಮೂರು ವಿಕೆಟ್ ಪಡೆದಿರುವ ಉಮೇಶ್ ಅಬ್ಬರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com