ಮೊದಲು ಬ್ಯಾಟಿಂಗ್ ಮಾಡಿದ ನಿರ್ಧಾರ ಸಮರ್ಥಿಸಿಕೊಂಡ ನಾಯಕ ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಹೀನಾಯ ಸೋಲು ಅನುಭವಿಸಿದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಹೀನಾಯ ಸೋಲು ಅನುಭವಿಸಿದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಭಾನುವಾರದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಿಗೆ 9 ವಿಕೆಟ್ ನಷ್ಟಕ್ಕೆ 134 ಸಾಧಾರಣ ಮೊತ್ತ ಕಲೆ ಹಾಕಿತ್ತು. ಬಳಿಕ, ಗುರಿ ಹಿಂಬಾಲಿಸಿದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ 16.5 ಓವರ್ ಗಳಿಗೆ ಒಂದು ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ಸುಲಭ ಜಯ ಸಾಧಿಸಿತು. ಇದರೊಂದಿಗೆ ಮೂರು ಪಂದ್ಯಗಳ ಟಿ-20 ಸರಣಿ 1-1 ಸಮಬಲವಾಯಿತು.

ಪಂದ್ಯದಲ್ಲಿ ಭಾರತ ಸೋಲುತಿದ್ದಂತೆ ಟಾಸ್ ಗೆದ್ದು ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಬೇಕಿತ್ತು ಎಂಬಂತೆ ಎಲ್ಲೆಡೆ ಗುಸು-ಗುಸು ಶುರುವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com