ಕೆಎಲ್ ರಾಹುಲ್
ಕೆಎಲ್ ರಾಹುಲ್

ಸಿಕ್ಕ ಆರಂಭಿಕ ಅವಕಾಶ ಬಳಸಿಕೊಳ್ಳುವೆ: ಕೆಎಲ್ ರಾಹುಲ್

ಟೀಂ ಇಂಡಿಯಾದ ಆರಂಭಿಕ ಕೆ ಎಲ್ ರಾಹುಲ್ ಸಿಕ್ಕ ಅವಕಾಶ ಬಳಸಿಕೊಳ್ಳಲು ಕಾತುರರಾಗಿರುವುದಾಗಿ ತಿಳಿಸಿದ್ದಾರೆ.

ಹೈದರಾಬಾದ್: ಟೀಂ ಇಂಡಿಯಾದ ಆರಂಭಿಕ ಕೆ ಎಲ್ ರಾಹುಲ್ ಸಿಕ್ಕ ಅವಕಾಶ ಬಳಸಿಕೊಳ್ಳಲು ಕಾತುರರಾಗಿರುವುದಾಗಿ ತಿಳಿಸಿದ್ದಾರೆ.

ಮೊದಲ ಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳಿಂದ ವಿಂಡೀಸ್ ತಂಡವನ್ನು ಮಣಿಸಿ, ಮೂರು ಪಂದ್ಯಗಳ ಸರಣಿಯಲ್ಲಿ 1-0 ಯಿಂದ ಮುನ್ನಡೆ ಸಾಧಿಸಿದ್ದಾರೆ. ಧವನ್ ಅವರು ಗಾಯಕ್ಕೆ ತುತ್ತಾಗಿದ್ದರಿಂದ ರಾಹುಲ್ ಅವರು ಆರಂಭಿಕರಾಗಿ ಕಣಕ್ಕೆ ಇಳಿದರು.

ಮೊದಲ ಟಿ20 ಪಂದ್ಯದಲ್ಲೇ ಕೆಎಲ್ ರಾಹುಲ್ ಅವರು 40 ಎಸೆತದಲ್ಲಿ 62 ರನ್ ಪೇರಿಸಿ ತಂಡದ ಗೆಲುವಿಗೆ ಹಾದಿ ಸುಗಮವಾಗಿಸಿದ್ದರು. 

Related Stories

No stories found.

Advertisement

X
Kannada Prabha
www.kannadaprabha.com