ಭಾರತ 11 ಓವರ್ ಗಳಲ್ಲಿ 112 ರನ್ ಗಳಿಸಬೇಕಾದಾಗ ಭಾರತೀಯರ ಕೈಯಲ್ಲಿ ಏಳು ವಿಕೆಟ್ ಗಳಿದ್ದವು. ಆದಾಗ್ಯೂ, 40 ನೇ ಓವರ್ ನಲ್ಲಿ ರಿಷಬ್ ಪಂತ್ 32 ರನ್ ಗಳಿಗೆ ಔಟಾದರೆ, ತದನಂತರ ಹಾರ್ದಿಕ್ ಪಾಂಡ್ಯ 45 ರನ್ ಗಳಿಸಿ ಫೆವಿಲಿಯನ್ ಸೇರಿದರು. ನಂತರ ಬಂದ ಎಂ.ಎಸ್. ಧೋನಿ ,ಕೇದಾರ್ ಆಕ್ರಮಣಕಾರಿ ಆಟವಾಡಲಿಲ್ಲ ಪರಿಣಾಮದಿಂದಾಗಿ ಭಾರತ ಟೂರ್ನಿಯಲ್ಲಿ ಮೊದಲ ಸೋಲನ್ನುಭವಿಸಬೇಕಾಯಿತು ಎಂದಿದ್ದಾರೆ.