ನಿರ್ವಾಹಕ ಸಮಿತಿ ಮುಖ್ಯಸ್ಥ ವಿನೋದ್ ರಾಯ್, ಡಯಾನಾ ಎಡುಲ್ಜಿ ಮತ್ತು ಮಾಜಿ ಲೆಫ್ಟಿನೆಂಟ್ ಜನರಲ್ ರವಿ ತೊಡ್ಗೆ ಅವರು ಸಹ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಜೊತೆ ಸಭೆ ನಡೆಸಲಿದ್ದು ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಭಾರತ ತಂಡದ ಆಯ್ಕೆ ಕುರಿತು ಚರ್ಚಿಸಲಿದ್ದಾರೆ.